Webdunia - Bharat's app for daily news and videos

Install App

ಅಮಿತ್ ಶಾ ಆರೋಪ ಹಿಟ್ ಆಂಡ್ ರನ್ ಕೇಸ್‌ನಂತೆ: ಸಿಎಂ ವಾಗ್ದಾಳಿ

Webdunia
ಶನಿವಾರ, 4 ನವೆಂಬರ್ 2017 (14:11 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ಹಿಟ್ ಆಂಡ್ ರನ್ ಕೇಸ್‌ನಂತೆ. ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭಿಕ್ಷೆ ಕೊಟ್ಟಂತೆ ಮಾತನಾಡಬಾರದು. ಐದು ವರ್ಷಗಳಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ 1.87 ಲಕ್ಷ ಕೋಟಿ ಹಣ ನೀಡಬೇಕು ಎಂದರು.
 
ರಾಜ್ಯಕ್ಕೆ ಕೇಂದ್ರ ಸರಕಾರ ನೀಡುತ್ತಿರುವುದು ಅವರ ಹಣವಲ್ಲ. ರಾಜ್ಯದಿಂದ ಸಂಗ್ರಹಿಸಿದ ಹಣವನ್ನು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕು. ಕಳೆದ ಮೂರು ವರ್ಷಗಳಲ್ಲಿ ಕೇಂದ್ರದಿಂದ ಬರುವ ಅನುದಾನ 11 ಸಾವಿರ ಕೋಟಿ ರೂಪಾಯಿ ಕಡಿಮೆಯಾಗಿದೆ
 
ಕೇಂದ್ರ ಸರಕಾರ ನೀಡಿದ ಹಣವನ್ನು ಯಾವ ಯೋಜನೆಗೆ ಬಳಕೆ ಮಾಡಿಲ್ಲ ಎನ್ನುವುದನ್ನು ಅಮಿತ್ ಶಾ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments