Webdunia - Bharat's app for daily news and videos

Install App

ಸಿದ್ರಾಮಯ್ಯ ಟ್ರಾನ್ಸಫಾರ್ಮರ್ ಸುಟ್ಟಿದೆ: ಅಮಿತ್ ಷಾ ಆರೋಪ

Webdunia
ಸೋಮವಾರ, 26 ಮಾರ್ಚ್ 2018 (18:49 IST)
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ. ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿಕೆ ನೀಡಿದ್ದಾರೆ.
ನಂ.1 ಎಂದು ಜಾಹೀರಾತು ಕೊಡುವ ಸರ್ಕಾರ ನಿರುದ್ಯೋಗದಲ್ಲಿ, ರೈತರ ಸಮಸ್ಯೆ ಹೆಚ್ಚಿಸುವುದರಲ್ಲಿ  ಹಾಗೂ ಭ್ರಷ್ಟಾಚಾರದಲ್ಲಿ ನಂ. 1 ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. 
 
ಹೊಸ ಟ್ರಾನ್ಸ್ ಫಾರ್ಮರ್ ಯಡಿಯೂರಪ್ಪ ಅವರನ್ನು ಕರೆತನ್ನಿ ಎಂದು ಕಾರ್ಯಕರ್ತರಿಗೆ, ಮತದಾರರಿಗೆ ಕರೆ ನೀಡಿದರು. ಆಗ ಇಡೀ ರಾಜ್ಯಕ್ಕೆ ಸಮರ್ಪಕ ವಿದ್ಯುತ್ ಸರಬರಾಜು ಆಗುತ್ತದೆ. ಸಿದ್ದರಾಮಯ್ಯ ಅವರ ಸರ್ಕಾರ ಭ್ರಷ್ಟಾಚಾರ ಸರ್ಕಾರ ಎಂಬುದಕ್ಕೆ ಸಿದ್ಧರಾಮಯ್ಯ 40 ಲಕ್ಷದ ವಾಚ್ ಹಾಕಿರುವುದೇ ಸಾಕ್ಷಿ ಎಂದು ಅಮಿತ್ ಷಾ ದೂರಿದ್ದಾರೆ.
 
ಪಕೋಡ ಪ್ರೊಟೆಸ್ಟ್:  ಕಾಂಗ್ರೆಸ್ಸಿಗರ ಬಂಧನ
 
ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ಅಮಿತ್ ಷಾ ಭೇಟಿ ಹಿನ್ನೆಲೆ ಪಕೋಡ್ ಮಾಡಿ ಪ್ರತಿಭಟನೆ ಮಾಡಲು ಮುಂದಾಗಿದ್ದ ಯುವ ಕಾಂಗ್ರೆಸ್ ಮುಖಂಡರ ಮನೆಗಳಿಗೆ ತೆರಳಿ ಪೊಲೀಸರು ಬಂಧಿಸಿದ್ದಾರೆ. ಗಿರೀಶ್, ಕಿರಣ್, ರಂಗನಾಥ್ ಸೇರಿದಂತೆ ಇತರ ಕಾಂಗ್ರಸ್ ಯುವ ಘಟಕದ ಮುಖಂಡರನ್ನು ಪೊಲೀಸರು ಬಂಧನ ಮಾಡಿದ್ದಾರೆ.  ಅಮಿತ್ ಷಾ ರೋಡ್ ಷೋ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ಯುವ ಕಾರ್ಯಕರ್ತರು ಇವರಾಗಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾಂಗ್ರೆಸ್ಸಿಗರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments