Webdunia - Bharat's app for daily news and videos

Install App

ಆದಿಚುಂಚನಗಿರಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ

Webdunia
ಭಾನುವಾರ, 13 ಆಗಸ್ಟ್ 2017 (12:19 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
 
ಮಠದ ನಿರ್ಮಲಾನಂದ ಶ್ರೀಗಳು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಮಠಕ್ಕೆ ಸ್ವಾಗತಿಸಿದರು. ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದಗೌಡ ಸೇರಿದಂತೆ ಹಿರಿಯ ಮುಖಂಡರು ಸಾಥ್ ನೀಡಿದರು.
 
ರಾಜ್ಯಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಶಾ, ನಿನ್ನೆ ಬಿಜೆಪಿ ಪಕ್ಷದ ಹಲವಾರು ಸಭೆಗಳನ್ನು ನಡೆಸಿ ಮುಂಬರುವ ಚುನಾವಣೆಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
 
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದು ಸರಕಾರ ರಚಿಸಲೇಬೇಕು ಎನ್ನುವ ಗುರಿಯೊಂದಿಗೆ ಕಾರ್ಯನಿರ್ವಹಿಸುವಂತೆ ಅಮಿತ್ ಶಾ, ಪಕ್ಷದ ಮುಖಂಡರಿಗೆ ತಾಕೀತು ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ಮುಂದಿನ ಸುದ್ದಿ
Show comments