Webdunia - Bharat's app for daily news and videos

Install App

ಅಮಿತ್ ಶಾ ಬಸವಕಲ್ಯಾಣ ಪ್ರವಾಸ

Webdunia
ಸೋಮವಾರ, 27 ಫೆಬ್ರವರಿ 2023 (08:35 IST)
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ ಬರಲಿದ್ದಾರೆ.
 
ಭಾನುವಾರ ಪಕ್ಷದ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments