Webdunia - Bharat's app for daily news and videos

Install App

ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ

Webdunia
ಮಂಗಳವಾರ, 28 ಫೆಬ್ರವರಿ 2023 (11:50 IST)
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ ಬರಲಿದ್ದಾರೆ.
 
ಭಾನುವಾರ ಪಕ್ಷದ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments