Webdunia - Bharat's app for daily news and videos

Install App

ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ

Webdunia
ಮಂಗಳವಾರ, 28 ಫೆಬ್ರವರಿ 2023 (11:50 IST)
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ ಬರಲಿದ್ದಾರೆ.
 
ಭಾನುವಾರ ಪಕ್ಷದ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments