Webdunia - Bharat's app for daily news and videos

Install App

ಗಡಿ ವಿಚಾರದ ಬಗ್ಗೆ ಸಭೆ ಕರೆದ ಅಮಿತ್ ಷಾ- ಸಿಎಂ

Webdunia
ಬುಧವಾರ, 14 ಡಿಸೆಂಬರ್ 2022 (14:34 IST)
ಇವತ್ತು ಹುಬ್ಬಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ಇದೆ .ಈ ಸಂದರ್ಭದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದೇವೆ.ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ.ಈ ಬಜೆಟ್ ನಲ್ಲಿ ನಮ್ಮ ಕ್ಲಿನಿಕ್ ಗೆ ಹೆಚ್ಚು ಒತ್ತು ನೀಡಿದೇವೆ.ಹುಬ್ಬಳ್ಳಿಯಿಂದ ದೆಹಲಿಗೆ ಹೊರಡುತ್ತೇನೆ ಎಂದು ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಹೇಳಿದ್ರು.
 
ಇವತ್ತು ದೆಹಲಿಗೆ ಹೋಗ್ತಿದೀನಿ.ಗಡಿ ವಿಚಾರದ ಬಗ್ಗೆ ಅಮಿತ್ ಷಾ ಅವರು ಸಭೆ ಕರೆದಿದಾರೆ.ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಷಾ ಅವರಿಗೆ ಸ್ಪಷ್ಟಪಡಿಸ್ತೇನೆ.ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ತಿದೆ.ನಾವು ಹಾಗಲ್ಲ, ನಮಗೆ ನಮ್ಮ ನೆಲ ಜಲ ಗಡಿ ವಿಚಾರ ಮುಖ್ಯ.ಗಡಿ ವಿಚಾರದ ಬಗ್ಗೆ ಸಭೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡ್ತೇನೆ.ನಾನು ಎಲ್ಲ ಸಿದ್ಧತೆಗಳ ಜತೆ ಹೋಗ್ತಿದ್ದೇನೆ.ಅವಕಾಶ ಸಿಕ್ಕಿದರೆ ಸಂಪುಟ ಬಗ್ಗೆ ಅಮಿತ್ ಷಾ ಅವರ ಜತೆ ಚರ್ಚೆ ಮಾಡ್ತೇನೆ ಎಂದು ಸಿಎಂ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments