ಎಎಪಿ ವಿರುದ್ಧ ಅಮಿತ್​ ಶಾ ಪ್ರತಿತಂತ್ರ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:35 IST)
ನವದೆಹಲಿ ಮುನ್ಸಿಪಲ್ ಚುನಾವಣೆಯ ಹಿನ್ನೆಲೆ ಬಿಜೆಪಿ ಮತ್ತು ಆಪ್ ನಡುವೆ ರಾಜಕೀಯ ಕೆಸರೆರಚಾಟ ಶುರುವಾಗಿದೆ. ತುಘಲಕಾಬಾದ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ ನಗರದ ನಾಲ್ಕನೇ ತ್ಯಾಜ್ಯದಿಂದ ಇಂಧನ ಯೋಜನೆಯು ಮತ್ತೊಂದು ಮಾತಿನ ಸಮರಕ್ಕೆ ನಾಂದಿ ಹಾಡಿದೆ. 2025 ರ ವೇಳೆಗೆ ಕಸ ಮುಕ್ತ ದೆಹಲಿಯ ಭರವಸೆಯನ್ನು ನೀಡಿದ ಸಚಿವ ಅಮಿತ್ ಶಾ, ದೆಹಲಿಯನ್ನು ‘ಎಎಪಿ ನಿರ್ಭರ್’ ಮತ್ತು ಆತ್ಮನಿರ್ಭರ್ ಸ್ವಾವಲಂಬಿ ಎಂದು ಆಯ್ಕೆ ಮಾಡಿಕೊಳ್ಳಲು ಉತ್ತೇಜಿಸಿದ್ದಾರೆ. ನಂತರ ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಜ್ರಿವಾಲ್ ಜೀ ನಡೆದುಕೊಂಡ ರೀತಿ, ಪ್ರಜಾಪ್ರಭುತ್ವದ ರೀತಿಯಲ್ಲಿ ಅದಕ್ಕೆ ಪ್ರತಿಕ್ರಿಯಿಸುವ ಸಮಯ ಬಂದಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದ ಅವರು, ಇಂದು ದೆಹಲಿಯನ್ನು ಸ್ವಚ್ಛಗೊಳಿಸಲು ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. 2025ರ ಮೊದಲು ದೆಹಲಿಯ ಎಲ್ಲಾ ದಿನನಿತ್ಯದ ಕಸವನ್ನು ವಿಲೇವಾರಿ ಮಾಡಲು ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ. ಭವಿಷ್ಯದಲ್ಲಿ, ಈ ಬೃಹತ್ ಕಸದ ತೊಟ್ಟಿಗಳು, ಕಸದ ಪರ್ವತಗಳು ಇನ್ನು ಮುಂದೆ ಕಾಣಿಸುವುದಿಲ್ಲ. ನಮ್ಮ ದೆಹಲಿ ಸುಂದರವಾಗಿರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments