Webdunia - Bharat's app for daily news and videos

Install App

ಮಹಾನಗರ ಬೂತ್ ವಿಜಯ ಸಂಕಲ್ಪ ಸಮಾವೇಶಕ್ಕೆ ಅಮಿತ್ ಶಾ ಚಾಲನೆ

Webdunia
ಶನಿವಾರ, 31 ಡಿಸೆಂಬರ್ 2022 (19:14 IST)
ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಮಹಾನಗರ ಬೂತ್ ವಿಜಯ ಸಂಕಲ್ಪ ಸಮಾವೇಶಕ್ಕೆ ಅಮಿತ್ ಶಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಜೆಡಿಎಸ್ ಕಾಂಗ್ರೆಸ್ ಚುನಾವಣೆ ಹತ್ತಿರ ಬರುತ್ತಾ ಇದ್ದಂತೆ ಒಟ್ಟಿಗೆ ಕೂರುತ್ತಾರೆ. ಅವರ ಆಡಳಿತ ನೋಡಿದ್ದೀರಿ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಯಶಸ್ವಿ ಆಗಿ ಸರ್ಕಾರ ನಡೆಸಿದ್ದಾರೆ. ದಕ್ಷಿಣದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಬೇಕಿದೆ. ದಕ್ಷಿಣ ಭಾರತಕ್ಕೆ ಕರ್ನಾಟಕ ಹೆಬ್ಬಾಗಿಲು. ಕರ್ನಾಟಕದ ಮೂಲಕ ದಕ್ಷಿಣ ಭಾರತಕ್ಕೆ ಬಿಜೆಪಿ ಪ್ರವೇಶಿಸುತ್ತಿದೆ ಎಂದು ಹೇಳಿದರು. ಐದು ರಾಜ್ಯಗಳಲ್ಲಿ ಬಿಜೆಪಿಗೆ ಪೂರ್ಣ ಬಹುಮತ : ಮಂಡ್ಯದಲ್ಲಿ ಈ ರೀತಿ ರ್ಯಾಲಿ ನಾನು ನೋಡಿರಲಿಲ್ಲ. ದಕ್ಷಿಣದಲ್ಲಿ, ಮಂಡ್ಯ, ಮೈಸೂರು ಭಾಗದಲ್ಲಿ ನಿನ್ನೆ ನಡೆದ ರ್ಯಾಲಿ ಅದ್ಭುತವಾಗಿ ಇತ್ತು. ಇದಕ್ಕಾಗಿ ನಾನು ಕಟೀಲ್ ರನ್ನು ಅಭಿನಂದಿಸುತ್ತೇನೆ. ಐದು ರಾಜ್ಯಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದಿದೆ. ಗುಜರಾತ್ ನಲ್ಲಿ ಮೋದಿ ಎಲ್ಲಾ ದಾಖಲೆ ಪುಡಿ ಮಾಡಿದ್ದಾರೆ. ಕಾಂಗ್ರೆಸ್ ಗೆ ವಿಪಕ್ಷ ಸ್ಥಾನ ಕೂಡ ಸಿಗಲಿಲ್ಲ ಎಂದು ಕಾಂಗ್ರೆಸ್‌ನ್ನು ಅಪಹಾಸ್ಯ ಮಾಡಿದರು. ಇನ್ನು ಗುಜರಾತ್, ಉತ್ತರಾಖಂಡ್, ಮಣಿಪುರ್, ಗೋವಾದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದೆ. ಅಲ್ಲೆಲ್ಲಾ ಕಾಂಗ್ರೆಸ್ ಹೀನಾಯವಾಗಿ ಸೋತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments