Webdunia - Bharat's app for daily news and videos

Install App

ರಾಜ್ಯದಲ್ಲಿ ಅಧಿಕಾರಕ್ಕೆ ತರುವಂತೆ ಅಮಿಕ್ ಶಾ ಸೂಚನೆ ನೀಡಿದ್ದಾರೆ: ಈಶ್ವರಪ್ಪ

Webdunia
ಶನಿವಾರ, 12 ಆಗಸ್ಟ್ 2017 (17:12 IST)
ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಅಮಿತ್ ಶಾ ಪಕ್ಷದ ಮುಖಂಡರಿಗೆ ಹಿಂದುಳಿದ ಮತಗಳ ಕ್ರೋಢಿಕರಿಸುವಂತೆ ಸಲಹೆ ನೀಡಿದ್ದಾರೆ. ಪಕ್ಷದ ರಣತಂತ್ರ ಹೈಕಮಾಂಡ್ ರೂಪಿಸುತ್ತದೆ ಎಂದು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ.
 
ನಟ, ನಿರ್ದೇಶಕ ಉಪೇಂದ್ರ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಲು ಸ್ವತಂತ್ರರು. ಆದರೆ, ಹೊಸ ಪಕ್ಷ ಕಟ್ಟುವುದು ಸುಲಭವಲ್ಲ. ಆದ್ದರಿಂದ, ಬಿಜೆಪಿ ಪಕ್ಷದ ಸಿದ್ದಾಂತಗಳಿಗೆ ಒಪ್ಪಿ ಬರುವುದಾದಲ್ಲಿ ಅವರಿಗೆ ಸ್ವಾಗತವಿದೆ ಎಂದರು.
 
ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ರಾಜ್ಯ ನಾಯಕರ ಪಾತ್ರವಿರುವುದಿಲ್ಲ. ಪಕ್ಷದ ಹೈಕಮಾಂಡ್ ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಅಮಿತ್ ಶಾ ತಿಳಿಸಿದ್ದಾರೆಂದು ಕೆ.ಎಸ್. ಈಶ್ವರಪ್ಪ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments