Webdunia - Bharat's app for daily news and videos

Install App

ನಾಯಕರಿಗೆ ಅಮಿತ್ ಶಾ ಒಗ್ಗಟ್ಟಿನ ಪಾಠ

Webdunia
ಮಂಗಳವಾರ, 31 ಜನವರಿ 2023 (14:03 IST)
ಬೆಳಗಾವಿ : ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ನೇತೃತ್ವದಲ್ಲಿ ಬೆಳಗಾವಿ ನಾಯಕರ ಮಹತ್ವದ ಸಭೆ ಶನಿವಾರ ತಡರಾತ್ರಿ ನಡೆದಿದ್ದು, ಹಲವು ಖಡಕ್ ಸೂಚನೆಗಳನ್ನು ನೀಡಲಾಗಿದೆ.
 
ಬೆಳಗಾವಿ ಭಾಗದ ಬಿಜೆಪಿಯೊಳಗಿನ ಸಂಘರ್ಷ, ರಾಜಕೀಯ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಅಮಿತ್ ಶಾ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷದ ವರಿಷ್ಠರ ಅಂತಿಮ ತೀರ್ಪಿನ ಸಂದೇಶವಿದ್ದ ಸಭೆ ಇದಾಗಿತ್ತು. ಬೆಳಗಾವಿ ಬಣ ರಾಜಕಾರಣಕ್ಕೆ ತೆರೆ ಎಳೆಯುವ ನಿರ್ಧಾರದಿಂದಲೇ ಈ ಮಹತ್ವದ ಸಭೆಯನ್ನು ಅಮಿತ್ ಶಾ ನಡೆಸಿದ್ರು.

ನಿನ್ನೆ ರಾತ್ರಿ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಅವರು ಸಂಘರ್ಷಕ್ಕೆ ಹೊಲಿಗೆ ಹಾಕುವ ಕಸರತ್ತು ನಡೆಸಿದರು. ಸಭೆಯ ಆರಂಭದಲ್ಲಿ ಅಮಿತ್ ಶಾ ಅವರು, ಬೆಳಗಾವಿ ಬಣ ಬಡಿದಾಟ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ನಂತರ ಮಾತು ಶುರು ಮಾಡಿದ ಅಮಿತ್ ಶಾ ಆರಂಭದಲ್ಲಿ ಪ್ರೋತ್ಸಾಹದಾಯಕ ಮಾತುಗಳನ್ನಾಡಿದ್ರು. ಪಕ್ಷದ ಬೆಳಗಾವಿ ನಾಯಕರನ್ನು ಹೊಗಳುತ್ತಲೇ ಒಗ್ಗಟ್ಟಿನ ಮಹತ್ವದ ಬಗ್ಗೆ ಪಾಠ ಮಾಡಿದ್ರು. ನಂತರ ಗಂಭೀರವಾದ ಅಮಿತ್ ಶಾ ಬೆಳಗಾವಿ ನಾಯಕರಿಗೆ ಫೈನಲ್ ವಾರ್ನಿಂಗ್ ಕೊಟ್ಟರು ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments