Webdunia - Bharat's app for daily news and videos

Install App

ಅಮಿತ್ ಶಾಗೆ ಮೌಖಿಕ ದೂರು ನೀಡಿದ ಬಿಜೆಪಿ ಸಂಘಟನಾ ಕಾರ್ಯದರ್ಶಿ. ಯಾರ ವಿರುದ್ಧ ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (11:00 IST)
ಬೆಂಗಳೂರು : ಅಪರೇಷನ್ ಕಮಲ  ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ಧ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮೌಖಿಕ ದೂರು ನೀಡಿದ್ದಾರೆ.

‘ಸಿಎಂ ಕುಮಾರಸ್ವಾಮಿ ಸರ್ಕಾರ ಬೀಳಿಸಲು ವಿಜಯೇಂದ್ರ ನಡೆಸಿದ್ದ `ಆಪರೇಷನ್’ ವಿಫಲವಾಗಿದೆ. ಯಡಿಯೂರಪ್ಪ ಆಪರೇಷನ್ ಆಡಿಯೋ ಪ್ರಕರಣದಲ್ಲಿ ಸಿಲುಕಿಕೊಳ್ಳಲು ವಿಜಯೇಂದ್ರ ಎಡವಟ್ಟೇ ಕಾರಣವಾಗಿದೆ ಎಂದು ಅಮಿತ್ ಶಾ ಗೆ ದೂರು ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಅಲ್ಲದೇ ಯಡಿಯೂರಪ್ಪರವರ  ಇವತ್ತಿನ ಸ್ಥಿತಿಗೆ ಕಾರಣನಾದ ಅವರ ಮಗ ವಿಜಯೇಂದ್ರರನ್ನ ಕಂಟ್ರೋಲ್ ಮಾಡ್ಲಿಲ್ಲ ಅಂದ್ರೆ ಬಿಜೆಪಿಗೆ ಡ್ಯಾಮೇಜ್ ಆಗುತ್ತದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments