Webdunia - Bharat's app for daily news and videos

Install App

ಅಮಿತ್ ಶಾಗೆ ಮೌಖಿಕ ದೂರು ನೀಡಿದ ಬಿಜೆಪಿ ಸಂಘಟನಾ ಕಾರ್ಯದರ್ಶಿ. ಯಾರ ವಿರುದ್ಧ ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (11:00 IST)
ಬೆಂಗಳೂರು : ಅಪರೇಷನ್ ಕಮಲ  ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಪುತ್ರ ವಿಜಯೇಂದ್ರ ವಿರುದ್ಧ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮೌಖಿಕ ದೂರು ನೀಡಿದ್ದಾರೆ.

‘ಸಿಎಂ ಕುಮಾರಸ್ವಾಮಿ ಸರ್ಕಾರ ಬೀಳಿಸಲು ವಿಜಯೇಂದ್ರ ನಡೆಸಿದ್ದ `ಆಪರೇಷನ್’ ವಿಫಲವಾಗಿದೆ. ಯಡಿಯೂರಪ್ಪ ಆಪರೇಷನ್ ಆಡಿಯೋ ಪ್ರಕರಣದಲ್ಲಿ ಸಿಲುಕಿಕೊಳ್ಳಲು ವಿಜಯೇಂದ್ರ ಎಡವಟ್ಟೇ ಕಾರಣವಾಗಿದೆ ಎಂದು ಅಮಿತ್ ಶಾ ಗೆ ದೂರು ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಅಲ್ಲದೇ ಯಡಿಯೂರಪ್ಪರವರ  ಇವತ್ತಿನ ಸ್ಥಿತಿಗೆ ಕಾರಣನಾದ ಅವರ ಮಗ ವಿಜಯೇಂದ್ರರನ್ನ ಕಂಟ್ರೋಲ್ ಮಾಡ್ಲಿಲ್ಲ ಅಂದ್ರೆ ಬಿಜೆಪಿಗೆ ಡ್ಯಾಮೇಜ್ ಆಗುತ್ತದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments