Select Your Language

Notifications

webdunia
webdunia
webdunia
webdunia

ಅಮಿತ್ ಶಾ ಅವರಿಗೆ ಭರ್ಜರಿ ಸ್ವಾಗತ ನೀಡಿದ ರಾಜ್ಯ ನಾಯಕರು- ಶ್ರೀನಿವಾಸ ಪ್ರಸಾದ ಗೈರು

ಅಮಿತ್ ಶಾ ಅವರಿಗೆ ಭರ್ಜರಿ ಸ್ವಾಗತ ನೀಡಿದ ರಾಜ್ಯ ನಾಯಕರು- ಶ್ರೀನಿವಾಸ ಪ್ರಸಾದ ಗೈರು
ಬೆಂಗಳೂರು , ಭಾನುವಾರ, 31 ಡಿಸೆಂಬರ್ 2017 (16:51 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿಳಿದಿದ್ದು, ರಾಜ್ಯ ಬಿಜೆಪಿ ನಾಯಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
 
ಅಮಿತ್ ಶಾ ಆಗಮನಕ್ಕಾಗಿ ಕಾದು ಕುಳಿತಿದ್ದ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮೈಸೂರು ಪೇಟಾ, ಹೂವಿನ ಮಾಲೆ ಹಾಕಿ ಸ್ವಾಗತಿಸಿದ್ದಾರೆ. 
 
ಬೆಳಿಗ್ಗೆ ಬರಬೇಕಾಗಿದ್ದ ಅಮಿತ್ ಶಾ ಅವರು ದೆಹಲಿಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆ ಮಧ್ಯಾಹ್ನ ಬಂದಿದ್ದಾರೆ.
 
ನಂತರ ಯಲಹಂಕದ ರೇಸಾರ್ಟನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗೆ ಮಾಜಿ ಸಚಿವ ಶ್ರೀನಿವಾಸ ಪ್ರಸಾದ ಗೈರು ಹಾಜರಿ ಆಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೋಮಾಂಸ ಸಾಗಿಸುಯತ್ತಿದ್ದ ವ್ಯಕ್ತಿಗೆ ಧರ್ಮದೇಟು