Webdunia - Bharat's app for daily news and videos

Install App

ಅಮಿತ್ ಶಾ ಅವರಿಗೆ ಭರ್ಜರಿ ಸ್ವಾಗತ ನೀಡಿದ ರಾಜ್ಯ ನಾಯಕರು- ಶ್ರೀನಿವಾಸ ಪ್ರಸಾದ ಗೈರು

Webdunia
ಭಾನುವಾರ, 31 ಡಿಸೆಂಬರ್ 2017 (16:51 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿಳಿದಿದ್ದು, ರಾಜ್ಯ ಬಿಜೆಪಿ ನಾಯಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
 
ಅಮಿತ್ ಶಾ ಆಗಮನಕ್ಕಾಗಿ ಕಾದು ಕುಳಿತಿದ್ದ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮೈಸೂರು ಪೇಟಾ, ಹೂವಿನ ಮಾಲೆ ಹಾಕಿ ಸ್ವಾಗತಿಸಿದ್ದಾರೆ. 
 
ಬೆಳಿಗ್ಗೆ ಬರಬೇಕಾಗಿದ್ದ ಅಮಿತ್ ಶಾ ಅವರು ದೆಹಲಿಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆ ಮಧ್ಯಾಹ್ನ ಬಂದಿದ್ದಾರೆ.
 
ನಂತರ ಯಲಹಂಕದ ರೇಸಾರ್ಟನಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗೆ ಮಾಜಿ ಸಚಿವ ಶ್ರೀನಿವಾಸ ಪ್ರಸಾದ ಗೈರು ಹಾಜರಿ ಆಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments