Webdunia - Bharat's app for daily news and videos

Install App

ಅಮಿತ್ ಶಾ ಹಿಂದೂನಾ, ಅಹಿಂದೂನಾ: ಸ್ಪಷ್ಟನೆ ನೀಡಲಿ ಎಂದ ಸಿಎಂ

Webdunia
ಗುರುವಾರ, 29 ಮಾರ್ಚ್ 2018 (13:52 IST)
ಅಮಿತ್ ಶಾ ನನ್ನನ್ನು ಅಹಿಂದು ಎಂದು ಹೇಳ್ತಾರೆ.‌ ಅಮಿತ್ ಶಾ ಜೈನ ಧರ್ಮದವರು. ಅವರು ಹಿಂದೂನಾ ಅಥವಾ ಅಹಿಂದುನಾ ಅಂತ ಮೊದಲು ಸ್ಪಷ್ಟಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ ಮಠಕ್ಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ ಅವರ ವೈಯಕ್ತಿಕ ಸ್ವಾತಂತ್ರ್ಯಆ ಬಗ್ಗೆ ನಾನೂ ಏನನ್ನು ಹೇಳುವುದಿಲ್ಲ. ಆದ್ರೆ ನಾನು 
ಹೋದಲೆಲ್ಲ ಅಮಿತ್ ಶಾ ಹಿಂಬಾಲಿಸುತ್ತಿದ್ದಾರೆ. ನನ್ನ ಕಂಡರೆ ಅಮಿತ್ ‌ಶಾಗೆ ಭಯವಾಗಿರಬಹುದು ಎಂದು ಲೇವಡಿ ಮಾಡಿದರು.
 
ಬೈ ಎಲೆಕ್ಷನ್ ನಲ್ಲಿ ಯಡಿಯೂರಪ್ಪ ಸೇರಿ ಎಲ್ಲರೂ ಬಂದಿದ್ರು. ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಂದಿದ್ರು. ಆದರೆ ಗೆದ್ದಿದ್ದು ಯಾರು ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ
 
ಯಡಿಯೂರಪ್ಪ ತಮ್ಮನ್ನು ಭ್ರಷ್ಟ ಎಂದು ಕರೆದಿರುವುದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಜೈಲಿಗೆ ಹೋಗಿ ಬಂದವರೆಲ್ಲ ನನಗೆ ಪಾಠ ಹೇಳಿ ಕೊಡ್ತಾರಾ.? ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments