ಅಮಿತ್ ಶಾ ಚುನಾವಣಾ ರಣತಂತ್ರ?

Webdunia
ಶನಿವಾರ, 11 ಫೆಬ್ರವರಿ 2023 (08:46 IST)
ಮಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ.

ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ.

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಪುತ್ತೂರಿನ ವಿವೇಕಾನಂದ ಪ್ರೌಢಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಮಾವೇಶಕ್ಕೆ 70 ಸಾವಿರದಿಂದ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments