ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

Webdunia
ಗುರುವಾರ, 29 ಡಿಸೆಂಬರ್ 2022 (10:47 IST)
ಮಂಡ್ಯ : ಇಂದಿನಿಂದ ಕೇಂದ್ರ ಗೃಹಸಚಿವ ಅಮಿತ್ ಶಾ 3 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ರಾಜ್ಯ ಬಿಜೆಪಿ ಶಾ ಪ್ರವಾಸದಿಂದಲೇ ಚುನಾವಣಾ ರಣತಂತ್ರವನ್ನು ಆರಂಭಿಸಿದೆ.

ಮಂಡ್ಯದಿಂದಲೇ ಅಮಿತ್ ಶಾ ಚುನಾವಣೆಗೆ ರಣಕಹಳೆ ಊದಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತಬೇಟೆ ಆರಂಭಿಸಿದೆ. ಇಂದಿನಿಂದ ಅಮಿತ್ ಶಾ ಮೂರು ದಿನಗಳ ಕಾಲ ರಾಜ್ಯಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ.

ಇಂದು ಬೆಂಗಳೂರಿಗೆ ಅಮಿತ್ ಶಾ ಬರಲಿದ್ದು, ನಾಳೆ ಸಕ್ಕರೆನಾಡಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಬರೋಬ್ಬರಿ 1 ಲಕ್ಷ ಮಂದಿಯನ್ನು ಸೇರಿಸಿ ಚುನಾವಣಾ ಕಹಳೆ ಮೊಳಗಿಸಲು ವೇದಿಕೆ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments