Webdunia - Bharat's app for daily news and videos

Install App

ರಾಜ್ಯಕ್ಕೆ ಅಮಿತ್ ಶಾ ದಿಢೀರ್ ಭೇಟಿ!

Webdunia
ಮಂಗಳವಾರ, 2 ಆಗಸ್ಟ್ 2022 (09:06 IST)
ಬೆಂಗಳೂರು : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಟ್ಟು ಹೊರ ಹಾಕುತ್ತಿರುವ ಬೆನ್ನಲ್ಲೇ ಈಗ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ.
 
ಆಗಸ್ಟ್ 4ರಂದು ರಾಜ್ಯಕ್ಕೆ ದಿಢೀರ್ ಭೇಟಿ ನೀಡಲು ಅಮಿತ್ ಶಾ ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ.

ಸಾಧಾರಣವಾಗಿ ಅಮಿತ್ ಶಾ ರಾಜ್ಯಕ್ಕೆ ಬರುವ ಕಾರ್ಯಕ್ರಮ ಮುಂಚಿತವಾಗಿಯೇ ನಿಗದಿಯಾಗಿರುತ್ತದೆ. ಆದರೆ ಈ ಬಾರಿ ರಾಜ್ಯ ನಾಯಕರಿಗೆ ಮಾಹಿತಿ ನೀಡದೇ ಹೈಕಮಾಂಡ್ ದಿಢೀರ್ ಆಗಿ ನಿಗದಿ ಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments