Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೆ ಅಮಿತ್ ಶಾ ತಾಕೀತು?

Webdunia
ಶನಿವಾರ, 31 ಡಿಸೆಂಬರ್ 2022 (10:20 IST)
ಬೆಂಗಳೂರು : ಈ ಬಾರಿ ಒಳ ಮೈತ್ರಿಗಳಿಗೆ ಅವಕಾಶ ಇಲ್ಲ. ಒಳಮೈತ್ರಿ, ಒಳ ಒಪ್ಪಂದ ಅಂತೆಲ್ಲ ದುಸ್ಸಾಹಸ ಬೇಡ. ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ಗೆ ಅವಕಾಶ ಕೊಡ್ಲೇಬೇಡಿ.

ಯಾರೇ ಇರ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಮಾಡಿದ್ರೆ ನಮಗೆ ಗೊತ್ತಾಗುತ್ತೆ. ಜೆಡಿಎಸ್ ಜೊತೆ ಒಳ ಮೈತ್ರಿ, ಸಾಫ್ಟ್ ಕಾರ್ನರ್ ಬೇಡ ಎಂದು ಬಿಜೆಪಿ ನಾಯಕರಿಗೆ ಚುನಾವಣಾ ಚಾಣಕ್ಯ ಅಮಿತ್ ಶಾ ತಾಕೀತು ಮಾಡಿದರು.

ಹಳೇ ಮೈಸೂರು ಭಾಗದ ಪ್ರಮುಖ ನಾಯಕರ ಜೊತೆ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿ ಮಾತನಾಡಿದ ಅಮಿತ್ ಶಾ, ಈ ಬಾರಿ ಸ್ವಂತ ಬಲದಲ್ಲಿ ಗೆಲ್ಲಲೇಬೇಕು. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆದರೆ ಮಾತ್ರ ಇದು ಸಾಧ್ಯ. ಈ ಬಾರಿ ಒಳ ಮೈತ್ರಿಗಳಿಗೆ ಅವಕಾಶ ಇಲ್ಲ.

 ಒಳಮೈತ್ರಿ, ಒಳ ಒಪ್ಪಂದ ಅಂತೆಲ್ಲ ದುಸ್ಸಾಹಸ ಬೇಡ. ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ಗೆ ಅವಕಾಶ ಕೊಡ್ಲೇಬೇಡಿ. ಯಾರೇ ಇರ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಮಾಡಿದ್ರೆ ನಮಗೆ ಗೊತ್ತಾಗುತ್ತೆ. ಜೆಡಿಎಸ್ ಜೊತೆ ಒಳ ಮೈತ್ರಿ, ಸಾಫ್ಟ್ ಕಾರ್ನರ್ ಬೇಡ ಎಂದು ವಾರ್ನಿಂಗ್ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಮುಂದಿನ ಸುದ್ದಿ
Show comments