Webdunia - Bharat's app for daily news and videos

Install App

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

Krishnaveni K
ಸೋಮವಾರ, 30 ಜೂನ್ 2025 (15:45 IST)
ಬೆಂಗಳೂರು: ಮೊನ್ನೆಯಷ್ಟೇ ವಿಜಯೇಂದ್ರಗೆ ಅಮಿತ್ ಶಾ 10 ನಿಮಿಷ ಚೆನ್ನಾಗಿ ಬೈದ್ರು ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲೂ ಈಗ ಒಳಬೇಗುದಿ ಹೆಚ್ಚಾಗುತ್ತಿದೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕೇಂದ್ರದವರ ತಲೆಗೆ ಬಂದಿದೆ. ಇವನಿಂದ ಪಕ್ಷಕ್ಕೆ ಹಾನಿಯಾಗಿದೆ ಎಂದು. ಪಕ್ಷ ಹೇಗೆ ಸಂಘಟನೆ ಆಗಿದೆ ಎಂದು ಅಮಿತ್ ಶಾ ಕೇಳಿದ್ದಾರೆ. ಅದಕ್ಕೆ ವಿಜಯೇಂದ್ರ, ಯತ್ನಾಳ್ ಉಚ್ಚಾಟನೆಯಾದ ಬಳಿಕ ಪಕ್ಷ  ಬಲವಾಗಿದೆ ಎಂದಿದ್ದಾರೆ. ಅದಕ್ಕೆ ಅಮಿತ್ ಶಾ 10 ನಿಮಿಷ ಬೈದಿದ್ದಾರೆ.

ನೀನು ನೋಡಿದ್ರೆ ಹೀಗೆ ಹೇಳುತ್ತೀ. ಆದರೆ ಈಗ ಹಲವರು ನಿನ್ನ ವಿರುದ್ಧವೇ ನಿಂತಿದ್ದಾರಲ್ಲ ಎಂದು ಕೇಳಿದ್ದಾರೆ. ಸೋಮಣ್ಣೋರು, ಬೊಮ್ಮಾಯಿಯವರು ವಿರೋಧ ಮಾಡ್ತಾ ಇದ್ದರು. ಈಗ ಆರ್ ಅಶೋಕ್ ಕೂಡಾ ವಿಜಯೇಂದ್ರನನ್ನು ವಿರೋಧ ಮಾಡ್ತಾ ಇದ್ದಾರೆ.

ಆರ್ ಅಶೋಕ್ ನನ್ನ ಎದುರೇ ಹೇಳಿದ್ದಾರೆ. ಅವನ ಮುಖ ಸಹಿತ ನೋಡಂಗಿಲ್ಲ ಅಂತ. ವಿಜಯೇಂದ್ರ ಬಂದರೆ ನಾಲ್ಕು ಜನ ಎದ್ದು ನಿಲ್ಲಲ್ಲ. ಅಂದರೆ ಅವನ ವಿರೋಧ ಮಾಡುವವರು ಹೆಚ್ಚಾಗಿದ್ದಾರೆ ಎಂದು ಅರ್ಥ’ ಎಂದು ಯತ್ನಾಳ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments