ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಶಾಕ್ !

Webdunia
ಶನಿವಾರ, 25 ಫೆಬ್ರವರಿ 2023 (11:58 IST)
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರಿಗೆ ಗೃಹ ಸಚಿವ ಅಮಿತ್ ಶಾ ಬಿಗ್ ಶಾಕ್ ನೀಡಿದ್ದಾರೆ. ಬಳ್ಳಾರಿಯ ಸಂಡೂರಿನ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ ಸರಣಿ ಸಭೆ ನಡೆಸಲು ಮುಂದಾಗಿದ್ದರು.

ಆದರೆ ಅಮಿತ್ ಶಾ ಮಾತ್ರ ಸಭೆಯಿಂದ ದೂರ ಉಳಿದು ಶಾಸಕರು ಹಾಗೂ ಸಂಸದರಿಗೆ ಅಚ್ಚರಿ ಮೂಡಿಸಿದರು. ಗುರುವಾರ ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರೊಂದಿಗೆ ಬೆಂಗಳೂರು ಕೇಂದ್ರಿತ ಮಹತ್ವದ ಸಭೆ ಆಯೋಜಿಸಲಾಗಿತ್ತು.

ಬೆಂಗಳೂರು ಟಾಸ್ಕ್ ಬಗ್ಗೆ ಅಮಿತ್ ಶಾ ಕ್ಲಾಸ್ಗೆ ನಾಯಕರು ಕುತೂಹಲ ಇಟ್ಟುಕೊಂಡಿದ್ದರು. ಆದರೆ ಎಲ್ಲವೂ ಉಲ್ಟಾ ಆಗಿತ್ತು. ಸಭೆಯಿಂದ ಅಮಿತ್ ಶಾ ದೂರ ಉಳಿದಿದ್ದರು. ಇದು ಶಾಸಕರು, ಸಂಸದರಿಗೆ ಅಚ್ಚರಿ ಜೊತೆಗೆ ಗೊಂದಲವೂ ಉಂಟಾಯಿತು.

ಅಮಿತ್ ಶಾ ಗೈರಿನ ನಡುವೆ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ, ಮನ್ಸುಖ್ ಮಾಂಡವೀಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಬೆಂಗಳೂರು ನಗರದ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು, ಪಕ್ಷದ ಜಿಲ್ಲಾ ಉಸ್ತುವಾರಿಗಳು ಭಾಗಿಯಾಗಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments