ಸಿದ್ದಗಂಗಾ ಮಠಕ್ಕೆ ಅಮಿತ್ ಶಾ ಭೇಟಿ

Webdunia
ಶನಿವಾರ, 26 ಮಾರ್ಚ್ 2022 (07:00 IST)
ತುಮಕೂರು : ಏಪ್ರಿಲ್ 1 ರಂದು ನಡೆಯಲಿರುವ ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ,

ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ವಿಶೇಷವಾಗಿ ಮಠಕ್ಕೆ ಬರುತ್ತಿದ್ದಾರೆ. ಆ ದಿನ ಒಂದು ಸಭೆ ಇದೆ.

ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದರು. 

ಇದೇ ವೇಳೆ ಸ್ವಾಮಿಜಿಗಳ ಶಿರವಸ್ತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಯುನಿಫಾರ್ಮ್ ಅನ್ನು ವಿರೋಧಿಸುತ್ತಾರೆ.

ಹಿಜಾಬ್ ಅನ್ನು ಸ್ವಾಗತ ಮಾಡ್ತಾರೆ. ಬಹಳ ವರ್ಷಗಳಿಂದ ದೇಶದಲ್ಲಿ ಕಾಂಗ್ರೆಸ್ ಅವರು ಇದನ್ನೇ ಮಾಡ್ಕೊಂಡು ಬಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನ ಜಾಗ ತೋರಿಸ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments