ಮೈಸೂರಿನಲ್ಲಿ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಹಾಕಿದ ಸವಾಲೇನು…? ಭಯದಿಂದ ಕಾಂಗ್ರೆಸ್ ಏನು ಮಾಡ್ತಿದೆಯಂತೆ ಗೊತ್ತಾ…?

Webdunia
ಗುರುವಾರ, 25 ಜನವರಿ 2018 (15:40 IST)
ಮೈಸೂರು : ಬಿ.ಎಸ್ ಯಡಿಯೂರಪ್ಪ ಅವರು ಭಾವಿ ಸಿಎಂ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಗುರುವಾರ (ಇಂದು )ಹೇಳಿದ್ದಾರೆ.


ಸಮಾವೇಶ ಸಮಾರಂಭದಲ್ಲಿ ಮಾತನಾಡಿದ ಅವರು ‘ ಪರಿವರ್ತನಾ ಯಾತ್ರೆ ಕಾಂಗ್ರೆಸ್ ನವರಲ್ಲಿ ಭಯ ಸೃಷ್ಟಿಸಿದೆ. ಹೀಗಾಗಿ ರಾಲಿ ತಡೆಯುವುದು, ಬಂದ್ ಮಾಡಿಸುವುದು, ಮುಂತಾದ ಅನ್ಯ ಮಾರ್ಗಗಳ ಮೂಲಕ ತೊಂದರೆ ಕೊಡ್ತಿದ್ದಾರೆ. ನಾನು ಇಂದು ಇಲ್ಲಿಗೆ ಸಿಎಂಗೆ ಸವಾಲು ಹಾಕಲು ಬಂದಿದ್ದೇನೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಅಸ್ತಿತ್ವಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಫೆ. 4  ರಂದು ಪ್ರಧಾನಿ ಮೋದಿ ರಾಲಿ ತಡೆಯಲು ಪ್ರಯತ್ನ ನಡೆದಿದೆ. ಅಂದು ಅಪಾರ ಸಂಖ್ಯೆಯಲ್ಲಿ ಜನ ಸೇರುವ ವಿಶ್ವಾಸ ನನಗಿದೆ. ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತೋರಿಸಲಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments