Webdunia - Bharat's app for daily news and videos

Install App

ಮೈಸೂರಿನಲ್ಲಿ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಹಾಕಿದ ಸವಾಲೇನು…? ಭಯದಿಂದ ಕಾಂಗ್ರೆಸ್ ಏನು ಮಾಡ್ತಿದೆಯಂತೆ ಗೊತ್ತಾ…?

Webdunia
ಗುರುವಾರ, 25 ಜನವರಿ 2018 (15:40 IST)
ಮೈಸೂರು : ಬಿ.ಎಸ್ ಯಡಿಯೂರಪ್ಪ ಅವರು ಭಾವಿ ಸಿಎಂ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಗುರುವಾರ (ಇಂದು )ಹೇಳಿದ್ದಾರೆ.


ಸಮಾವೇಶ ಸಮಾರಂಭದಲ್ಲಿ ಮಾತನಾಡಿದ ಅವರು ‘ ಪರಿವರ್ತನಾ ಯಾತ್ರೆ ಕಾಂಗ್ರೆಸ್ ನವರಲ್ಲಿ ಭಯ ಸೃಷ್ಟಿಸಿದೆ. ಹೀಗಾಗಿ ರಾಲಿ ತಡೆಯುವುದು, ಬಂದ್ ಮಾಡಿಸುವುದು, ಮುಂತಾದ ಅನ್ಯ ಮಾರ್ಗಗಳ ಮೂಲಕ ತೊಂದರೆ ಕೊಡ್ತಿದ್ದಾರೆ. ನಾನು ಇಂದು ಇಲ್ಲಿಗೆ ಸಿಎಂಗೆ ಸವಾಲು ಹಾಕಲು ಬಂದಿದ್ದೇನೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಅಸ್ತಿತ್ವಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಫೆ. 4  ರಂದು ಪ್ರಧಾನಿ ಮೋದಿ ರಾಲಿ ತಡೆಯಲು ಪ್ರಯತ್ನ ನಡೆದಿದೆ. ಅಂದು ಅಪಾರ ಸಂಖ್ಯೆಯಲ್ಲಿ ಜನ ಸೇರುವ ವಿಶ್ವಾಸ ನನಗಿದೆ. ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತೋರಿಸಲಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments