ಮೈಸೂರಿನಲ್ಲಿ ಅಮಿತ್ ಶಾ ಸಿಎಂ ಸಿದ್ದರಾಮಯ್ಯಗೆ ಹಾಕಿದ ಸವಾಲೇನು…? ಭಯದಿಂದ ಕಾಂಗ್ರೆಸ್ ಏನು ಮಾಡ್ತಿದೆಯಂತೆ ಗೊತ್ತಾ…?

Webdunia
ಗುರುವಾರ, 25 ಜನವರಿ 2018 (15:40 IST)
ಮೈಸೂರು : ಬಿ.ಎಸ್ ಯಡಿಯೂರಪ್ಪ ಅವರು ಭಾವಿ ಸಿಎಂ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಗುರುವಾರ (ಇಂದು )ಹೇಳಿದ್ದಾರೆ.


ಸಮಾವೇಶ ಸಮಾರಂಭದಲ್ಲಿ ಮಾತನಾಡಿದ ಅವರು ‘ ಪರಿವರ್ತನಾ ಯಾತ್ರೆ ಕಾಂಗ್ರೆಸ್ ನವರಲ್ಲಿ ಭಯ ಸೃಷ್ಟಿಸಿದೆ. ಹೀಗಾಗಿ ರಾಲಿ ತಡೆಯುವುದು, ಬಂದ್ ಮಾಡಿಸುವುದು, ಮುಂತಾದ ಅನ್ಯ ಮಾರ್ಗಗಳ ಮೂಲಕ ತೊಂದರೆ ಕೊಡ್ತಿದ್ದಾರೆ. ನಾನು ಇಂದು ಇಲ್ಲಿಗೆ ಸಿಎಂಗೆ ಸವಾಲು ಹಾಕಲು ಬಂದಿದ್ದೇನೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಅಸ್ತಿತ್ವಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಫೆ. 4  ರಂದು ಪ್ರಧಾನಿ ಮೋದಿ ರಾಲಿ ತಡೆಯಲು ಪ್ರಯತ್ನ ನಡೆದಿದೆ. ಅಂದು ಅಪಾರ ಸಂಖ್ಯೆಯಲ್ಲಿ ಜನ ಸೇರುವ ವಿಶ್ವಾಸ ನನಗಿದೆ. ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತೋರಿಸಲಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಡಿ ಸತೀಶನ್ ಕೇರಳಂ ಸಿಎಂ ಅಧಿಕಾರ ಸ್ವೀಕಾರ: ಯಾರೆಲ್ಲಾ ಭಾಗಿಯಾಗಿದ್ರು ನೋಡಿ

ಜ್ಯುವೆಲ್ಲರಿ ಶಾಪ್ ದರೋಡೆ ಮಾಡಲು ಬಂದವರನ್ನು ಬರಿಗೈಯಲ್ಲಿ ಬಗ್ಗುಬಡಿದ ಸಿಬ್ಬಂದಿ: ಸಾಹಸಯಮ Video

ಸಿಎಂ ಆಗಿ 8 ವರ್ಷ ಪೂರ್ತಿ ಮಾಡಿದ ಸಿದ್ದರಾಮಯ್ಯ ಹೊಸ ದಾಖಲೆ

ಕೇರಳಂ ಸಿಎಂ ಆಗಿ ವಿಡಿ ಸತೀಶನ್ ಇಂದು ಪ್ರಮಾಣ ವಚನ

ಮುಂದಿನ ಸುದ್ದಿ
Show comments