Webdunia - Bharat's app for daily news and videos

Install App

ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ-ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 9 ಜನವರಿ 2018 (12:41 IST)
ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆ ಸೋಲಿನ ಭಯ ಶುರುವಾಗಿದೆ ಎಂದು ಉಡುಪಿಯ ಉಪ್ಪೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
‘ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ. ಕರ್ನಾಟಕದ ಪ್ರಬುದ್ಧ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಕಾಂಗ್ರೆಸ್ ಮುಖಂಡರ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ. ನಮ್ಮ ಆಪ್ತರನ್ನು ಹುಡುಕಿ, ಹುಡುಕಿ ಐಟಿ ದಾಳಿ ಮಾಡಿಸುತ್ತಿದ್ದಾರೆ. ಶಿವಣ್ಣ ಮನೆ ಮೇಲೂ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು  ಉಡುಪಿಯ ಉಪ್ಪೂರಿನಲ್ಲಿ ಹೇಳಿಕೆ ನೀಡಿದ್ದಾರೆ.

 
‘ಪ್ರಧಾನಿ ನರೇಂದ್ರ ಮೋದಿ ಯಾರ ದುಡ್ಡಲ್ಲಿ ವಿದೇಶ ಸುತ್ತುತ್ತಿದ್ದಾರೆ. ನಾವೂ ಸಹ ಸರ್ಕಾರಿ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಓಡಾಡುತ್ತಿದ್ದೇವೆ’ ಎಂದು ಸರ್ಕಾರಿ ಹಣದಲ್ಲಿ ಸಮಾವೇಶ ಮಾಡುತ್ತಾರೆಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments