Webdunia - Bharat's app for daily news and videos

Install App

ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ-ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 9 ಜನವರಿ 2018 (12:41 IST)
ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆ ಸೋಲಿನ ಭಯ ಶುರುವಾಗಿದೆ ಎಂದು ಉಡುಪಿಯ ಉಪ್ಪೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
‘ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ. ಕರ್ನಾಟಕದ ಪ್ರಬುದ್ಧ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಕಾಂಗ್ರೆಸ್ ಮುಖಂಡರ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ. ನಮ್ಮ ಆಪ್ತರನ್ನು ಹುಡುಕಿ, ಹುಡುಕಿ ಐಟಿ ದಾಳಿ ಮಾಡಿಸುತ್ತಿದ್ದಾರೆ. ಶಿವಣ್ಣ ಮನೆ ಮೇಲೂ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು  ಉಡುಪಿಯ ಉಪ್ಪೂರಿನಲ್ಲಿ ಹೇಳಿಕೆ ನೀಡಿದ್ದಾರೆ.

 
‘ಪ್ರಧಾನಿ ನರೇಂದ್ರ ಮೋದಿ ಯಾರ ದುಡ್ಡಲ್ಲಿ ವಿದೇಶ ಸುತ್ತುತ್ತಿದ್ದಾರೆ. ನಾವೂ ಸಹ ಸರ್ಕಾರಿ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಓಡಾಡುತ್ತಿದ್ದೇವೆ’ ಎಂದು ಸರ್ಕಾರಿ ಹಣದಲ್ಲಿ ಸಮಾವೇಶ ಮಾಡುತ್ತಾರೆಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments