Webdunia - Bharat's app for daily news and videos

Install App

ನಾನು ಯಡಿಯೂರಪ್ಪ ಬಗ್ಗೆ ತಪ್ಪು ಮಾತಾಡಿಬಿಟ್ಟೆ, ಆದರೆ ಕರ್ನಾಟಕ ಜನ ತಪ್ಪು ಮಾಡಲ್ಲ: ಅಮಿತ್ ಶಾ

Webdunia
ಶನಿವಾರ, 31 ಮಾರ್ಚ್ 2018 (08:41 IST)
ಮೈಸೂರು: ಮೊನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂ.1 ಭ್ರಷ್ಟ ಸರ್ಕಾರ ಎಂದು ನಗೆಪಾಟಲಿಗೀಡಾಗಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಟ್ವೀಟ್ ಮಾಡಿ ಕೊನೆಗೂ ಅಮಿತ್ ಶಾ ಸತ್ಯ ಹೇಳಿದ್ದಾರೆಂದು ಲೇವಡಿ ಮಾಡಿದ್ದರು.

ಆ ಘಟನೆಗೆ ಇದೀಗ ಶಾ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಬಾಯ್ತಪ್ಪಿನಿಂದ  ಅಂತಹ ಹೇಳಿಕೆ ಬಂತು. ಸಿದ್ಧರಾಮಯ್ಯ ಎನ್ನುವ ಬದಲು ಯಡಿಯೂರಪ್ಪ ಎಂದು ಬಿಟ್ಟೆ. ಆದರೆ ರಾಹುಲ್ ಗಾಂಧಿಯವರೇ, ನಾನು ತಪ್ಪು ಮಾಡಿದರೂ ಕರ್ನಾಟಕ ಜನ ತಪ್ಪು ಮಾಡಲ್ಲ’ ಎಂದು ಶಾ ಹೇಳಿಕೆ ನೀಡಿದ್ದಾರೆ.

ಮೈಸೂರು ಪ್ರವಾಸದಲ್ಲಿರುವ ಶಾ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತಪ್ಪು ಭಾಷಾಂತರದಿಂದ ಮುಜುಗರಕ್ಕೀಡಾಗಿದ್ದಾರೆ. ಸಂಸದ ಪ್ರಹ್ಲಾದ್ ಜೋಶಿ ದಲಿತರು ಮತ್ತು ಬಡವರಿಗೆ ಮೋದಿ ಸರ್ಕಾರ ಏನೂ ಮಾಡಲ್ಲ ಎಂದು ತಪ್ಪಾಗಿ ಭಾಷಾಂತರಿಸಿರುವುದು ಶಾ ಮುಜುಗರಕ್ಕೀಡು ಮಾಡುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments