ನರೇಂದ್ರ ಮೋದಿ ಬಗ್ಗೆ ಅಮಿತ್ ಶಾ ಇಂಥಾ ಮಾತಾಡಿಬಿಟ್ಟರೇ?!

Webdunia
ಶನಿವಾರ, 31 ಮಾರ್ಚ್ 2018 (07:59 IST)
ಬೆಂಗಳೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಮತ್ತೊಮ್ಮೆ ಮಾತನಾಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. ಸಂಸದ ಪ್ರ ಹ್ಲಾದ್ ಜೋಶಿ ಎಡವಟ್ಟಿನಿಂದಾಗಿ ಅಮಿತ್ ಶಾ ಮತ್ತೆ ನಗೆಪಾಟಲಿಗೀಡಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರಕಾರ ಬಡವರು ಮತ್ತು ದಲಿತರಿಗಾಗಿ ಏನೂ ಮಾಡಲ್ಲ ಎಂದು ಅಮಿತ್ ಶಾ ಹೇಳಿರುವುದಾಗಿ ಜೋಶಿ ಭಾಷಾಂತರ ಮಾಡಿ ಹೇಳಿದ್ದು ಬಿಜೆಪಿ ಅಧ್ಯಕ್ಷರನ್ನು ಮುಜುಗರಕ್ಕೀಡು ಮಾಡಿದೆ.

ಮೊನ್ನೆಯಷ್ಟೇ ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂ.1 ಭ್ರಷ್ಟ ಸರ್ಕಾರ ಎಂದಿದ್ದು, ವಿಪಕ್ಷ ಕಾಂಗ್ರೆಸ್ ನ  ಅಪಹಾಸ್ಯಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಶಾ ಮಾತುಗಳು ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ

ಕೇತನ್‌ ಜತೆಗಿನ ಮದುವೆ, ಚೇತನ್‌ ಜತೆಗಿನ ಸಂಬಂಧದ ಬಗ್ಗೆ ಸಿಯಾ ಸಹೋದರನಿಗೆ ಎಲ್ಲಾ ಗೊತ್ತಿತ್ತಾ

ಎಲಾ... ಕಳ್ಳ.. ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಶಾಪ್ ಗೆ ಕನ್ನ, ಈತನ ಕರಾಮತ್ತಿಗೆ ಪೊಲೀಸರೇ ಶಾಕ್ video

ಪ್ರಜಾಪ್ರಭುತ್ವದ ಅಡಿಪಾಯವೇ ನಿಮ್ಮ ಮತ ' ನಿಮ್ಮ ಜವಾಬ್ದಾರಿಯನ್ನು ಮರೆಯದಿರಿ

ಮುಂದಿನ ಸುದ್ದಿ
Show comments