ಅಮಿತ್ ಶಾ ಪ್ರವಾಸ ದಿಡೀರ್ ರದ್ದು

Webdunia
ಸೋಮವಾರ, 2 ಏಪ್ರಿಲ್ 2018 (09:08 IST)
ಬೆಂಗಳೂರು: ಮುಂಬೈ ಕರ್ನಾಟಕ ಭಾಗದಲ್ಲಿ ಅಮಿತ್ ಶಾ ನಡೆಸಬೇಕಿದ್ದ ಪ್ರವಾಸ ದಿಡೀರ್ ರದ್ದಾಗಿದೆ. ಸಂಸತ್ ಕಲಾಪದಲ್ಲಿ ಅನಿವಾರ್ಯವಾಗಿ ಪಾಲ್ಗೊಳ್ಳಬೇಕಿರುವುದರಿಂದ ಶಾ ಪ್ರವಾಸ ರದ್ದುಪಡಿಸಿದ್ದಾರೆ.

ಸಂಸತ್ತಿನಲ್ಲಿಂದು ಸಿಜೆಇ ವಿರುದ್ಧ ಮಹಾಭಿಯೋಗ ಮಂಡನೆ ಹಿನ್ನಲೆಯಲ್ಲಿ ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ನವದೆಹಲಿಗೆ ವಾಪಸಾಗಿದ್ದಾರೆ. ಇದರಿಂದಾಗಿ ಅಮಿತ್ ಶಾ ಬರುವಿಕೆಗಾಗಿ ಕಾಯುತ್ತಿದ್ದ ಮುಂಬೈ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರಿಗೆ ನಿರಾಸೆಯಾಗಿದೆ.

ಇಂದಿನ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು, ಏಪ್ರಿಲ್ 12, 13 ರಂದು ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಪ್ರಾಬಲ್ಯವಿರುವ ಈ ಭಾಗದಲ್ಲಿ ಅಮಿತ್ ಶಾ ಆಗಮನ ಪಕ್ಷಕ್ಕೆ ಹೊಸ ಚೈತನ್ಯ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ಕಾರ್ಯಕರ್ತರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಮುಂದಿನ ಸುದ್ದಿ
Show comments