Webdunia - Bharat's app for daily news and videos

Install App

ವರುಣಾದಲ್ಲಿ ಪ್ರತಿಷ್ಠೆ ಜಾರದಂತೆ ನೋಡಲು ಅಮಿತ್ ಶಾ ತಂತ್ರ

Webdunia
ಶನಿವಾರ, 5 ಮೇ 2018 (08:44 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಎದುರಾಳಿಯಾಗಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸದೇ ಇದ್ದರೂ ವರುಣಾ ಕ್ಷೇತ್ರ ಕೈ ತಪ್ಪದಂತೆ ನೋಡಿಕೊಳ್ಳಲು ಬಿಜೆಪಿ ಅಧ್ಯಕ್ಷ  ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಗೆ ಆಗಮಿಸಲಿರುವ ಅಮಿತ್ ಶಾ ವಿಶೇಷವಾಗಿ ವರುಣಾದಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ವರುಣಾದ 16 ಗ್ರಾಮಗಳಲ್ಲಿ ಬಹಿರಂಗ ಸಭೆ ಏರ್ಪಡಿಸಲಿದ್ದು, ಮತ ಯಾಚನೆ ಮಾಡಲಿದ್ದಾರೆ. ನಂತರ ಪಿರಿಯಾಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅಂತೂ ಇಡೀ ದಿನ ಮೈಸೂರಿನಲ್ಲಿ ಅಮಿತ್ ಶಾ ಯಾತ್ರೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments