Webdunia - Bharat's app for daily news and videos

Install App

ಹುಬ್ಬಳ್ಳಿಯಾಗ ಅಮಿತ್ ಶಾ ನೀಡಿದ ಆ ಮಹಾನ್ ಭರವಸೆ ಏನೈತಿ ಗೊತ್ತೇನ್ರೀ?!

Webdunia
ಸೋಮವಾರ, 7 ಮೇ 2018 (07:51 IST)
ಹುಬ್ಬಳ್ಳಿ: ಒಂದೆಡೆ ಪ್ರಧಾನಿ ಮೋದಿ ಮಾತಿನ ಮೋಡಿ ನಡೆಯುತ್ತಿದ್ದರೆ, ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಅಮಿತ್ ಶಾ ತಮ್ಮ ಮಾತಿನ ಝಲಕ್ ತೋರಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಹಾನದಿ ವಿವಾದದ ಬಗ್ಗೆ ಭಾರೀ ಭರವಸೆಯೊಂದನ್ನು ನೀಡಿದ್ದಾರೆ.

‘ಒಂದು ವೇಳೆ ನೀವು ಬಿಜೆಪಿ ಗೆಲ್ಲಿಸಿ ಯಡಿಯೂರಪ್ಪ ಸರ್ಕಾರವನ್ನು ಅಸ್ಥಿತ್ವಕ್ಕೆ ತಂದರೆ ಮುಂದಿನ 6 ತಿಂಗಳೊಳಗಾಗಿ ಮಹಾನದಿ ವಿವಾದಕ್ಕೆ ತಕ್ಕ ಅಂತ್ಯ ಹಾಡುತ್ತೇವೆ. ಕುಡಿಯುವ ನೀರಿಗಾಗಿ ನೀವು ಅಲೆದಾಡುವ ಸ್ಥಿತಿ ಬಾರದಂತೆ ಮಾಡುತ್ತೇವೆ’ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. ಆ ಮೂಲಕ ಕರ್ನಾಟಕದ ಉತ್ತರ ಭಾಗದಲ್ಲಿ ಮಹದಾಯಿ ವಿಚಾರವಾಗಿ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಜನರನ್ನು ತಮ್ಮತ್ತ ಸೆಳೆಯಲು ಶಾ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments