ಯಡಿಯೂರಪ್ಪ ಸರ್ಕಾರ ನಂಬರ್ ಒನ್ ಭ್ರಷ್ಟ ಸರಕಾರ: ಅಮಿತ್ ಶಾ

Webdunia
ಮಂಗಳವಾರ, 27 ಮಾರ್ಚ್ 2018 (16:23 IST)
ಕಳೆದ ಬಾರಿ ರಾಜ್ಯ ಪ್ರವಾಸ ಮಾಡಿದ್ದಾಗ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದು ಕೊನೆಗೆ ತನ್ನ ತಪ್ಪಿಗೆ ತಾನೇ ಕ್ಷಮೆ ಕೋರಿದ್ದ ಅಮಿತ್ ಶಾ ಇದೀಗ ಮತ್ತೊಮ್ಮೆ ತಪ್ಪು ಮಾತನಾಡಿ ನಗೆಪಾಟಲಿಗೀಡಾಗಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ರಾಜ್ಯದ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ ಯಡಿಯೂರಪ್ಪನವರನ್ನೇ ಟೀಕಿಸಿ ಲೇವಡಿಗೊಳಗಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರದ್ದು ಭ್ರಷ್ಟ ಸರ್ಕಾರ ಎನ್ನುವ ಬದಲು ಯಡಿಯೂರಪ್ಪನವರದ್ದು ನಂ.1 ಭ್ರಷ್ಟ ಸರ್ಕಾರ ಎಂದು ತಾವೇ ಟೀಕಾಕಾರರಿಗೆ ಆಹಾರವಾಗಿದ್ದಾರೆ. ಅಂತೂ ತಪ್ಪು ಮಾತನಾಡುವಲ್ಲಿಯೂ ಕಾಂಗ್ರೆಸ್-ಬಿಜೆಪಿ ಅಧ್ಯಕ್ಷರು ಪೈಪೋಟಿ ಮಾಡಿದಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಆರ್ ಎಸ್ಎಸ್ ಗೇ ಯಾಕೆ ನಮಗೂ ಪೆರೇಡ್ ಗೆ ಪರ್ಮಿಷನ್ ಕೊಡಿ ಅಂತೀರೋ ಸಂಘಟನೆಗಳಿಗೆ ಕೋರ್ಟ್ ಏನು ಹೇಳುತ್ತೆ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments