Webdunia - Bharat's app for daily news and videos

Install App

ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮೊಕ್ಕಾಂ!

Webdunia
ಶುಕ್ರವಾರ, 30 ಮಾರ್ಚ್ 2018 (09:06 IST)
ಮೈಸೂರು: ಸಿಎಂ ಸಿದ್ದರಾಮಯ್ಯನವರ ತವರೂರು ಎಂಬ ಕಾರಣಕ್ಕೆ ಮೈಸೂರು ಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಎರಡೂ ಪಕ್ಷಗಳು ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಳೆ ಮೈಸೂರು ಭಾಗದಲ್ಲಿ ಸಂಚಾರ ನಡೆಸಿ, ಮತದಾರರ ಓಲೈಕೆಗೆ ಮುಂದಾಗುವುದರ ಜತೆಗೆ ಕಾಂಗ್ರೆಸ್ ಸೋಲಿಸಲು ತಂತ್ರ ಹೆಣೆಯುತ್ತಿದ್ದಾರೆ. ಈಗಾಗಲೇ ತಮ್ಮ ನಂಬಿಕಸ್ಥರ ತಂಡವನ್ನೇ ಇಲ್ಲಿ ಬಿಟ್ಟಿದ್ದಾರೆ.

ಶಾ, ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮ ತವರು ಕ್ಷೇತ್ರದ ಬಗ್ಗೆ ಹಚ್ಚಿನ ಮುತುವರ್ಜಿ ವಹಿಸಲು ಖುದ್ದು ನಾಲ್ಕು ದಿನಗಳ ಪ್ರವಾಸ ಮಾಡಲಿದ್ದಾರೆ. ಇಲ್ಲಿಯೇ ಬೀಡುಬಿಟ್ಟು ತಾವು ಸ್ಪರ್ಧಿಸುವ ಚಾಮುಂಡೇಶ್ವರಿ ಕ್ಷೇತ್ರದ ಕಡೆಗೆ ಹೆಚ್ಚಿನ ಗಮನ ಕೊಡಲು ಉದ್ದೇಶಿಸಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದರಿಂದ ಮತ್ತೆ ಗೆಲ್ಲುವ ವಿಶ್ವಾಸವೇನೋ ಸಿದ್ದರಾಮಯ್ಯರಿಗಿದೆ.

ಅದರೆ ತಮ್ಮ ಹಳೆಯ ಸ್ನೇಹಿತ, ಬಿಜೆಪಿ ಸೇರಿಕೊಂಡಿರುವ ಶ್ರೀನಿವಾಸ ಪ್ರಸಾದ್ ಸೇರಿದಂತೆ ಹಲವರು ಸಿಎಂ ಸೋಲಿಗೆ ಟೊಂಕ ಕಟ್ಟಿ ನಿಂತಿರುವುದರಿಂದ ತಮ್ಮ ಕ್ಷೇತ್ರವನ್ನು ಹಗುರವಾಗಿ ಕಾಣುವಂತಿಲ್ಲ. ಹಾಗಾಗಿ ಎರಡೂ ಪಕ್ಷಗಳಿಂದ ಇಲ್ಲಿ ಜಿದ್ದಾ ಜಿದ್ದಿನ ಫೈಟ್ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments