Webdunia - Bharat's app for daily news and videos

Install App

ಮೇ 15 ರ ನಂತರ ಜಾರ್ಜ್, ಬೇಗ್, ಹ್ಯಾರಿಸ್ ಇರಲ್ಲ: ಅಮಿತ್ ಶಾ

Webdunia
ಗುರುವಾರ, 10 ಮೇ 2018 (08:11 IST)
ಬೆಂಗಳೂರು: ಮೇ 15 ರ ನಂತರ ಕೆಜೆ ಜಾರ್ಜ್, ರೋಷನ್ ಬೇಗ್, ಹ್ಯಾರಿಸ್ ಮುಕ್ತ ಬೆಂಗಳೂರು ಆಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನ ಈ ಎಲ್ಲಾ ಶಾಸಕರಿಗೆ ಜನರು ಮನೆ ದಾರಿ ತೋರಿಸಲಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ಈ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ಕೂಡಾ ಮನೆಗೆ ಹೋಗಬೇಕಾಗುತ್ತದೆ. ಬೆಂಗಳೂರನ್ನು ಹಾಳು ಮಾಡಿರುವ ಬೇಗ್, ಜಾರ್ಜ್, ಹ್ಯಾರಿಸ್ ರನ್ನು ಜನರೇ ಮನೆಗೆ ಕಳುಹಿಸುತ್ತಾರೆ. ಬಿಜೆಪಿ ನೇತೃತ್ವದಲ್ಲಿ ಸ್ವಚ್ಛ್ ಬೆಂಗಳೂರು ಸ್ಥಾಪನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments