ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆ ವದಂತಿ ಬೆನ್ನಲ್ಲೇ ಅರಮನೆಗೆ ಅಮಿತ್ ಶಾ ಭೇಟಿ

Webdunia
ಶುಕ್ರವಾರ, 30 ಮಾರ್ಚ್ 2018 (09:37 IST)
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ವಿಶ್ವಪ್ರಸಿದ್ಧ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ ಯದುವೀರ್ ಒಡೆಯರ್, ರಾಜಮಾತೆ ಪ್ರಮೋದ ದೇವಿ ಅವರನ್ನು ಭೇಟಿಯಾಗಲಿದ್ದಾರೆ.

ಯದುವೀರ್ ರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಸುದ್ದಿ ಬಂದಿತ್ತು. ಇದರ ಬೆನ್ನಲ್ಲೇ ಯದುವೀರ್ ತಾವು ಯಾವುದೇ ರಾಜಕೀಯ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದೆಲ್ಲದರ ನಡುವೆ ಇಂದು ಅಮಿತ್ ಶಾ ಅರಮನೆಗೆ ಭೇಟಿ ನೀಡಲಿದ್ದು, ರಾಜವಂಶಸ್ಥರೊಂದಿಗೆ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಮಿತ್ ಶಾಗೆ ಕೆಲವು ನಾಯಕರೂ ಜತೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments