Webdunia - Bharat's app for daily news and videos

Install App

ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆ ವದಂತಿ ಬೆನ್ನಲ್ಲೇ ಅರಮನೆಗೆ ಅಮಿತ್ ಶಾ ಭೇಟಿ

Webdunia
ಶುಕ್ರವಾರ, 30 ಮಾರ್ಚ್ 2018 (09:37 IST)
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ವಿಶ್ವಪ್ರಸಿದ್ಧ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ ಯದುವೀರ್ ಒಡೆಯರ್, ರಾಜಮಾತೆ ಪ್ರಮೋದ ದೇವಿ ಅವರನ್ನು ಭೇಟಿಯಾಗಲಿದ್ದಾರೆ.

ಯದುವೀರ್ ರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಸುದ್ದಿ ಬಂದಿತ್ತು. ಇದರ ಬೆನ್ನಲ್ಲೇ ಯದುವೀರ್ ತಾವು ಯಾವುದೇ ರಾಜಕೀಯ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದೆಲ್ಲದರ ನಡುವೆ ಇಂದು ಅಮಿತ್ ಶಾ ಅರಮನೆಗೆ ಭೇಟಿ ನೀಡಲಿದ್ದು, ರಾಜವಂಶಸ್ಥರೊಂದಿಗೆ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಮಿತ್ ಶಾಗೆ ಕೆಲವು ನಾಯಕರೂ ಜತೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments