Webdunia - Bharat's app for daily news and videos

Install App

ಹೀಗೇ ಹೋಗಿ ಹಾಗೇ ಬರಲಿರುವ ಅಮಿತ್ ಶಾ!

Webdunia
ಭಾನುವಾರ, 1 ಏಪ್ರಿಲ್ 2018 (06:03 IST)
ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ಕರ್ನಾಟಕಕ್ಕೆ ಮರಳಲಿದ್ದಾರೆ.

ಇಂದು ಹುಬ್ಬಳ್ಳಿ ಭಾಗದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಅಮಿತ್ ಶಾಗೆ ಜತೆಯಾಗಲಿದ್ದಾರೆ.

ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ಹುಬ್ಬಳ್ಳಿ ಮತದಾರರನ್ನು ಸೆಳೆಯವ ಯತ್ನ ನಡೆಸಲಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಕರ್ನಾಟಕದಲ್ಲೇ ಬೀಡುಬಿಟ್ಟಿರುವ ಅಮಿತ್ ಶಾ ಈ ವಾರ ಕೂಡಾ ಬಹುತೇಕ ರಾಜ್ಯ ರಾಜಕೀಯಕ್ಕೆ ಹೆಚ್ಚಿನ ಸಮಯ ಮೀಸಲಿಡಲಿದ್ದಾರೆ. ಟಿಕೆಟ್ ಹಂಚಿಕೆ ಮುಂತಾದ ಮಹತ್ವದ ವಿಚಾರಗಳ ಬಗ್ಗೆ ಅವರು ಈ ವಾರ ತೀರ್ಮಾನ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments