Webdunia - Bharat's app for daily news and videos

Install App

ಶೃಂಗೇರಿ, ರಂಭಾಪುರಿ ಮಠಗಳಿಗೆ ಅಮಿತ್ ಶಾ ವಿಸಿಟ್

Webdunia
ಮಂಗಳವಾರ, 1 ಮೇ 2018 (09:19 IST)
ಬೆಂಗಳೂರು: ಅತ್ತ ಪ್ರಧಾನಿ ಮೋದಿ ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದರೆ, ಇತ್ತ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ.

ಇಂದು ಶೃಂಗೇರಿ ಶಾರದಾಂಬೆ ಮಠ ಮತ್ತು ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಅಮಿತ್ ಶಾ ಭೇಟಿ ನೀಡಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಲಿದ್ದಾರೆ.

ಬೆಳಿಗ್ಗೆ 9.45 ಕ್ಕೆ ಹೆಲಿಕಾಪ್ಟರ್ ಮಾರ್ಗವಾಗಿ ಅಮಿತ್ ಶಾ ಶೃಂಗೇರಿಗೆ ಆಗಮಿಸಲಿದ್ದಾರೆ. ಬಳಿಕ ಬಾಳೆಹೊನ್ನೂರಿಗೆ ಭೇಟಿ ಕೊಡಲಿದ್ದಾರೆ. ಬಳಿಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments