ಸುತ್ತೂರು ಮಠಕ್ಕೆ ಸುತ್ತು ಹಾಕಿದ ಅಮಿತ್ ಶಾ

Webdunia
ಶುಕ್ರವಾರ, 30 ಮಾರ್ಚ್ 2018 (10:35 IST)
ಮೈಸೂರು: ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಮುಂಡಿ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.
 

ಈ ಸಂದರ್ಭದಲ್ಲಿ ಶಾ ಜತೆಗೆ ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ,  ಅನಂತಕುಮಾರ್, ಸಿಟಿ ರವಿ ಮುಂತಾದವರು ಜತೆಗಿದ್ದರು. ಮಠಕ್ಕೆ ಬಂದ ಅಮಿತ್ ಶಾಗೆ ಶಾಲು ಹೊದಿಸಿ ಗೌರವಿಸಿದ ಸ್ವಾಮೀಜಿ ಜತೆ ಕೆಲ ಕ್ಷಣ ಮಾತುಕತೆ ನಡೆಸಿ ತೆರಳಿದ್ದಾರೆ.

ಇಂದು ಶಾ, ಮೈಸೂರು ಅರಮನೆ,  ಸಂಜೆ ನಂಜನಗೂಡು ಶ್ರೀಕಂಠ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ, ಎಸ್ ಟಿ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ. ಈ ಎಲ್ಲಾ ಸಂದರ್ಭದಲ್ಲಿ ಬಿಜೆಪಿ ನಾಯಕರು ಶಾಗೆ ಜತೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments