ಈಶ್ವರಪ್ಪ-ಬಿಎಸ್ ವೈಗೆ ಖಡಕ್ ವಾರ್ನಿಂಗ್ ಕೊಟ್ಟ ಅಮಿತ್ ಶಾ

Webdunia
ಮಂಗಳವಾರ, 27 ಮಾರ್ಚ್ 2018 (09:22 IST)
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದರೂ ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತ ಚಟುವಟಿಕೆಗಳಿಂದ ಸಿಟ್ಟಿಗೆದ್ದಿರುವ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಇಲ್ಲದ ರಗಳೆ ತಂದುಕೊಳ್ಳಬೇಡಿ ಎಂದು ಅಮಿತ್ ಶಾ, ನಿನ್ನೆ ರಾತ್ರಿ ಈಶ್ವರಪ್ಪ ಮನೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದಾಗ ಉಭಯ ನಾಯಕರಿಗೂ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಬಹಿರಂಗವಾಗಿ ಇಲ್ಲದ ಹೇಳಿಕೆ ನೀಡಬೇಡಿ. ವಿವಾದ ಸೃಷ್ಟಿಸಬೇಡಿ. ಈ ಚುನಾವಣೆಯ ಜವಾಬ್ದಾರಿ ನೀವು ಇಬ್ಬರೂ ನಾಯಕರದ್ದು. ಬಿಜೆಪಿ ಗೆಲ್ಲಿಸುವುದೇ ನಿಮ್ಮ ಗುರಿಯಾಗಿರಬೇಕು. ಇಲ್ಲದ ವಿಚಾರಗಳನ್ನು ಸೃಷ್ಟಿಸಿಕೊಳ್ಳಬೇಡಿ ಎಂದು ಶಾ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಶಾ ಸೂಚನೆಗೆ ಇಬ್ಬರೂ ನಾಯಕರು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್ ಜತೆ ಸ್ನೇಹ ಬೆಳೆಸಿ ಮೋದಿ ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಬಿಹಾರದಲ್ಲಿ ನಿತೇಶ್‌ ಕುಮಾರ್ ಪುತ್ರದ ಪಟ್ಟಾಭಿಷೇಕಕ್ಕೆ ವೇದಿಕೆ ಸಜ್ಜು: ಪಕ್ಷದ ಸದಸ್ಯತ್ವ ಪಡೆದ ನಿಶಾಂತ್‌ ಕುಮಾರ್‌

ನಮ್ಮ ನಾಗರಿಕರನ್ನು ಕೆಣಕಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಇರಾನ್‌ಗೆ ಅಮೆರಿಕಾ ಖಡಕ್‌ ವಾರ್ನಿಂಗ್‌

ಡೊನಾಲ್ಡ್‌ ಟ್ರಂಪ್ ವಾರ್ನಿಂಗ್‌ ಬೆನ್ನಲ್ಲೇ ಇರಾನ್‌ಗೆ ಮತ್ತೆ ಶಾಕ್‌ ನೀಡಿದ ಅಮೆರಿಕಾ-ಇಸ್ರೇಲ್‌

Karnataka Weather: ಬಿಸಿಲ ಝಳಕ್ಕೆ ಸುಸ್ತಾಗಿರುವ ಜನತೆ ಇಂದು ಮಳೆಯನ್ನು ನಿರೀಕ್ಷಸಬಹುದಾ, ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments