Webdunia - Bharat's app for daily news and videos

Install App

ಅಪ್ಪನ ಕೊಲೆಗೆ ಅಮ್ಮನೇ ಕಾರಣ..! ಮುಂದೇನಾಯ್ತು?

Webdunia
ಶನಿವಾರ, 15 ಜನವರಿ 2022 (15:10 IST)
ದೊಡ್ಡಬಳ್ಳಾಪುರ : ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿ, ಮೂರ್ಚೆ ರೋಗ ಬಂದು ಸಾವನ್ನಪ್ಪಿದ್ದಾನೆ ಎಂದು ನಂಬಿಸಿ ನಾಪತ್ತೆಯಾಗಿದ್ದ ಪತ್ನಿ ಶೈಲಜಾ,

ಪ್ರಿಯಕರ ಹನುಮಂತ, ಅತ್ತೆ ಲಕ್ಷ್ಮೀ ದೇವಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಂದೆಯನ್ನು ಕೊಲೆ ಮಾಡಿದ ಕೃತ್ಯವನ್ನು ಕಣ್ಣಾರೆ ಕಂಡ ಹತ್ತು ವರ್ಷದ ಮಗನ ಪವನ್ ನೀಡಿದ ಮಾಹಿತಿ ಮೇರೆಗೆ ಕೊಲೆಗೈದು ಪಕ್ಕದ ಆಂಧ್ರಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆತನ ಪತ್ನಿ ಶೈಲಜಾ, ಆಕೆಯ ತಾಯಿ ಲಕ್ಷ್ಮೀದೇವಮ್ಮ,

ಪ್ರಿಯಕರ ಹನುಮಂತ ಎಂಬಾತನನ್ನು ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಗೋವಿಂದ ತಂಡ ಬಂಧಿಸಿದ್ದಾರೆ.

 
ಕಳೆದ ಡಿಸೆಂಬರ್ 27ರಂದು ಶೈಲಜಾ ಪತಿ ಸಾವಿನ ಬಗ್ಗೆ ಬಾಮೈದ ಚಂದ್ರಶೇಖರ್ಗೆ ಕರೆ ಮಾಡಿ ತಿಳಿಸಿದ್ದರು. ಮನೆಯ ಪಕ್ಕದಲ್ಲೇ ಇದ್ದ ಚಂದ್ರಶೇಖರ್ ಬಂದಾಗ, ಮೂರ್ಛೆ ರೋಗ ಬಂದು ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆಂದು ತಿಳಿಸಿದ್ದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments