Webdunia - Bharat's app for daily news and videos

Install App

ಕಾಂಗ್ರೆಸ್‌ ನಾಯಕರಲ್ಲಿ ಮುಸುಕಿನ ವಿಧಾನಸಭೆ ಟಿಕೇಟ್ ಗೆ ಪೈಟ್ ...!

Webdunia
ಶನಿವಾರ, 28 ಜನವರಿ 2023 (15:19 IST)
ಟಿಕೇಟ್ ಘೋಷಣೆಗೂ ಮುನ್ನ ನಾವೇ ಅಭ್ಯರ್ಥಿ ಎಂದು ಕೈ ನಾಯಕರು ಬಿಂಬಿಸಿಕೊಳ್ಳುತ್ತಿದ್ದಾರೆ.ರಾಜಾಜಿನಗರದಲ್ಲಿ ಕೈ ನಾಯಕರುಬಪ್ರಚಾರ ನಡೆಸುತ್ತಿದ್ದು,ಕಾಂಗ್ರೆಸ್‌ ನಿಂದ ಟಿಕೇಟ್ ಗಾಗಿ 5 ಜನ ಟಿಕೇಟ್ ಆಕಾಂಕ್ಷೀಗಳು ಫೈಟ್ ನಡೆಸುತ್ತಿದ್ದಾರೆ.ಎಂಎಲ್ ಸಿ ಪುಟ್ಟಣ್ಣ,ಬಿಬಿಎಂಪಿ ಮಾಜಿ ಉಪಮೇಯರ್ ಪುಟ್ಟರಾಜು,ಸಾರಾ ಗೋವಿಂದ್,ಎಸ್.ನಾರಾಯಣ್,ಎಸ್ ಮನೋಹರ್ ನಿಂದ ನನಗೆ ಒಂದು ಭಾರಿ ಅವಕಾಶ ಕೊಡಿ ಎಂದು ಪೊಸ್ಟರ್ ಹಿಡಿದು ಪ್ರಚಾರ ಮಾಡ್ತಿದ್ದಾರೆ.
 
ಇನ್ನೂ ನಾನೇ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವಂತಿಲ್ಲ ಎಂದು ಡಿಕೆಶಿ ಹೇಳಿದ್ದು,ಈಗಾ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅಧ್ಯಕ್ಷರ ಮಾತಿಗೆ ಡೊಂಟ್ ಕೇರ್ ಎನ್ನುತ್ತಿದ್ದಾರೆ.ಎಸ್ ಮನೋಹರ್ ಮೇಲೆ ಡಿಕೆಶಿ  ಕ್ರಮ ಕೈಗೊಳ್ತಾರಾ ? ಎಂಬುದು ಕಾದು ನೋಡಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments