ಅಮೃತ ಯೋಜನೆ: ಜಿಲ್ಲೆಗಳಲ್ಲಿ ಕಾಮಗಾರಿಗೆ ಅಸ್ತು

Webdunia
ಶನಿವಾರ, 4 ಜೂನ್ 2022 (14:44 IST)
ಬೆಂಗಳೂರು : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು.

ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ತನ್ಮೂಲಕ ಈ ಯೋಜನೆಯಡಿ ಇದುವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 2993 ಕೋಟಿ ರು.ಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಂತಾಗಿದೆ.

ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಕಳೆದ ಜನವರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರಕಿತ್ತು.

ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿದ್ದವು. ಅವುಗಳಿಗೆ ಪೌರಾಡಳಿತ ಇಲಾಖೆಯು ಹಂತ ಹಂತವಾಗಿ ಈ ಯೋಜನೆಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ನೀಡುತ್ತಾ ಬರುತ್ತಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

ಮುಂದಿನ ಸುದ್ದಿ
Show comments