ಅಮೃತಾ ಜ್ಯೋತಿ ಯೋಜನೆ ನಿಯಮ ಸಡಿಲಿಕೆ ಮಾಡುತ್ತೇವೆ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

Webdunia
ಬುಧವಾರ, 7 ಸೆಪ್ಟಂಬರ್ 2022 (17:01 IST)
SC-ST ಪಂಗಡಕ್ಕೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆಯ ನಿಯಮಾವಳಿ ಸಡಿಲಕ್ಕೆ ತೀರ್ಮಾನಿ ಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿಯಮಾ ವಳಿ ಆದೇಶ ಮಾತ್ರ ವಾಪಸ್ ಪಡೆದಿದ್ದೇವೆ.
ಅಮೃತ ಜ್ಯೋತಿ ಯೋಜನೆಯನ್ನು ವಾಪಸ್ ಪಡೆದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುತ್ತೋಲೆ ಅರ್ಥೈಸಿಕೊಳ್ಳಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳುವ ದೊಡ್ಡ ಪ್ರಮಾದ ಮಾಡುತ್ತಿದ್ದಾರೆ.
 
2013 ರಿಂದ 2018 ರವರೆಗೆ ಕಾಂಗ್ರೆಸ್ ಮತ್ತು ಸಮ್ಮಿಶ್ರ ಸರ್ಕಾರದಲ್ಲಿ ಇಂಧನ ಇಲಾಖೆಯನ್ನು ದಿವಾಳಿ ಮಾಡುವುದರಲ್ಲಿ ಸಿದ್ದರಾ ಮಯ್ಯ ಪಾತ್ರ ದೊಡ್ಡದು. ಸಿದ್ದರಾಮಯ್ಯ ಅವಧಿಯಲ್ಲಿ ಎಸ್ಕಾಂಗಳಿಗೆ 3.500 ಸಾವಿರ ಕೋಟಿ ಸಬ್ಸಿಡಿ ಹಣ ಬಾಕಿ ಇರಿಸಿದ್ದರು. ಅವರ ಪಾಪದ ಕೂಸನ್ನು ಇವತ್ತು ನಾವು ಹೊತ್ತುಕೊಂಡಿದ್ದೇವೆ ಎಂದರು. ಇನ್ನೂ ಡಿ.ಕೆ. ಶಿವಕುಮಾರ್ ಸವಾಲನ್ನು ನಾನು ಸ್ವೀಕಾರ ಮಾಡುತ್ತೇನೆ. ಪಾವಗಡ ಸೋಲಾರ್ ಪ್ಲಾಂಟ್ ಹೇಗೆ ಹಂಚಿಕೆ ಆಗಿದೆ ಅಂತಾ ಗೊತ್ತಿದೆ. ತನಿಖೆ ಮಾಡುವ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಮಾಡುತ್ತೇನೆ. ಸವಾಲು ಸ್ವೀಕಾರ ಅಂದರೆ ರಾಜಕೀಯವಾಗಿ, ತನಿಖೆ ಎಲ್ಲವೂ ಸೇರುತ್ತದೆ. ಅಧಿವೇಶನ ಮುಗಿದ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದು ಡಿಕೆ ಶಿವಕುಮಾರ್​ಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments