Webdunia - Bharat's app for daily news and videos

Install App

ಅಮುಲ್ ಅಂದ್ರೆ‌ ಬಿಜೆಪಿ..ನಂದಿನಿ ಅಂದ್ರೆ ಕಾಂಗ್ರೆಸ್ಸಾ..?

Webdunia
ಶನಿವಾರ, 8 ಏಪ್ರಿಲ್ 2023 (18:10 IST)
ರಾಜ್ಯದಲ್ಲಿನ ಅಮುಲ್​​, ನಂದಿನಿ ಜಟಾಪಟಿಗೆ ಸಚಿವ ಡಾ.K. ಸುಧಾಕರ್​​ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸೇನೆ, ತಿರುಪತಿ ತಿರುಮಲ, ಮಹಾರಾಷ್ಟ್ರಗೆ ನಮ್ಮ ಹಾಲು ಹೋಗ್ತಿದೆ. ದೆಹಲಿಗೂ ಹೋಗಲು ಪ್ರಯತ್ನ‌ ನಡೆದಿದೆ. ಹೆರಿಟೇಜ್,‌ ದೊಡ್ಲಾ, ಆರೋಕ್ಯ ಹಾಲನ್ನು ನಮ್ಮ ರಾಜ್ಯದಲ್ಲಿ ಹಿಂದಿನಿಂದಲೂ ಮಾರುತ್ತಿದ್ದಾರೆ.. ಹಾಗಂತ ಅಮುಲ್ ಅಂದ್ರೆ‌ ಬಿಜೆಪಿ. ನಂದಿನಿ ಅಂದ್ರೆ ಕಾಂಗ್ರೆಸ್ಸಾ ಎಂದು ಕಾಂಗ್ರೆಸ್​​ಗೆ ತಿರುಗೇಟು ನೀಡಿದ್ರು. ಕಾಂಗ್ರೆಸ್​​​ ಇದೆಲ್ಲ ಬಿಡಬೇಕು. ಕಾಮಾಲೆ ಕಣ್ಣಿನಿಂದ ನೋಡೋದನ್ನ‌ ಕಾಂಗ್ರೆಸ್​ನವರು ಬಿಡಬೇಕು.. ಈಗಾಗಲೇ ಪಾತಾಳಕ್ಕೆ ಕಚ್ಚಿದ್ದೀರಿ. ಅಪಹಾಸ್ಯಕ್ಕೆ ಈಡಾಗಬೇಡಿ ಎನ್ನವ ಮೂಲಕ ಕಾಂಗ್ರೆಸ್​​​ಗೆ ಸುಧಾಕರ್​​ ಡಿಚ್ಚಿ ಹೊಡೆದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments