Webdunia - Bharat's app for daily news and videos

Install App

ಅಮುಲ್ ಅಂದ್ರೆ‌ ಬಿಜೆಪಿ..ನಂದಿನಿ ಅಂದ್ರೆ ಕಾಂಗ್ರೆಸ್ಸಾ..?

Webdunia
ಶನಿವಾರ, 8 ಏಪ್ರಿಲ್ 2023 (18:10 IST)
ರಾಜ್ಯದಲ್ಲಿನ ಅಮುಲ್​​, ನಂದಿನಿ ಜಟಾಪಟಿಗೆ ಸಚಿವ ಡಾ.K. ಸುಧಾಕರ್​​ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸೇನೆ, ತಿರುಪತಿ ತಿರುಮಲ, ಮಹಾರಾಷ್ಟ್ರಗೆ ನಮ್ಮ ಹಾಲು ಹೋಗ್ತಿದೆ. ದೆಹಲಿಗೂ ಹೋಗಲು ಪ್ರಯತ್ನ‌ ನಡೆದಿದೆ. ಹೆರಿಟೇಜ್,‌ ದೊಡ್ಲಾ, ಆರೋಕ್ಯ ಹಾಲನ್ನು ನಮ್ಮ ರಾಜ್ಯದಲ್ಲಿ ಹಿಂದಿನಿಂದಲೂ ಮಾರುತ್ತಿದ್ದಾರೆ.. ಹಾಗಂತ ಅಮುಲ್ ಅಂದ್ರೆ‌ ಬಿಜೆಪಿ. ನಂದಿನಿ ಅಂದ್ರೆ ಕಾಂಗ್ರೆಸ್ಸಾ ಎಂದು ಕಾಂಗ್ರೆಸ್​​ಗೆ ತಿರುಗೇಟು ನೀಡಿದ್ರು. ಕಾಂಗ್ರೆಸ್​​​ ಇದೆಲ್ಲ ಬಿಡಬೇಕು. ಕಾಮಾಲೆ ಕಣ್ಣಿನಿಂದ ನೋಡೋದನ್ನ‌ ಕಾಂಗ್ರೆಸ್​ನವರು ಬಿಡಬೇಕು.. ಈಗಾಗಲೇ ಪಾತಾಳಕ್ಕೆ ಕಚ್ಚಿದ್ದೀರಿ. ಅಪಹಾಸ್ಯಕ್ಕೆ ಈಡಾಗಬೇಡಿ ಎನ್ನವ ಮೂಲಕ ಕಾಂಗ್ರೆಸ್​​​ಗೆ ಸುಧಾಕರ್​​ ಡಿಚ್ಚಿ ಹೊಡೆದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments