Webdunia - Bharat's app for daily news and videos

Install App

ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದ ಆಂಬುಲೆನ್ಸ್

Webdunia
ಬುಧವಾರ, 29 ನವೆಂಬರ್ 2023 (14:43 IST)
ಮಧ್ಯರಾತ್ರಿ ನಡು ರಸ್ತೆಯಲ್ಲಿ ಆಂಬುಲೆನ್ಸ್ ಹೊತ್ತಿ ಉರಿದಿರುವ ಘಟನೆ ನಗರದ ಸೌಥ್ ಅಂಡ್ ಸರ್ಕಲ್‌ ಬಳಿ ನಡೆದಿದೆ.ಶಾರ್ಟ್ ಸೆಕ್ಯೂರ್ಟ್ ಅಥವಾ ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.ಒಂದು ಅಗ್ನಿಶಾಮಕ ವಾಹನ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ.ಜಯನಗರ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು
 
ಆಂಬುಲೆನ್ಸ್ ಚಾಲಕ ಅಂಬರೀಶ್ ಪ್ರತಿಕ್ರಿಯಿಸಿದ್ದು,ಜಯನಗರದಿಂದ ಬ್ಲಡ್ ಟೆಸ್ಟ್ ಸ್ಯಾಂಪಲ್ ಪಡೆಯೋಕೆ ಹೋಗ್ತಿದ್ದೆ.ಇದೇ ವೇಳೆ ಇದ್ದಕ್ಕಿದ್ದಂತೆ ಗಾಡಿ ಆಫ್ ಆಯ್ತು, ಗೇರ್ ವರ್ಕ್ ಆಗಿಲ್ಲ..ಸ್ಟೇರಿಂಗ್ ಕೂಡಾ ಜಾಮ್ ಆಯ್ತು.ಹಿಂದೆ ಹೊಗೆ ಬರ್ತಿತ್ತು.ನೋಡಿದ್ರೆ ಇಂಜಿನ್ ನಲ್ಲಿ ಬೆಂಕಿ ಕಾಣಿಸ್ತು.ಕೆಲವೇ ಸೆಕೆಂಡ್ ನಲ್ಲಿ ಬೆಂಕಿ ಜಾಸ್ತಿ ಆಯ್ತು..ನಾನ್ ಕೆಳಗಿಳಿದು ದೂರು ಓಡಿದೆ.ಯಾರೂ ಗಾಡಿಯಲ್ಲಿ ಇರ್ಲಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments