Webdunia - Bharat's app for daily news and videos

Install App

ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದ ಆಂಬುಲೆನ್ಸ್

Webdunia
ಬುಧವಾರ, 29 ನವೆಂಬರ್ 2023 (14:43 IST)
ಮಧ್ಯರಾತ್ರಿ ನಡು ರಸ್ತೆಯಲ್ಲಿ ಆಂಬುಲೆನ್ಸ್ ಹೊತ್ತಿ ಉರಿದಿರುವ ಘಟನೆ ನಗರದ ಸೌಥ್ ಅಂಡ್ ಸರ್ಕಲ್‌ ಬಳಿ ನಡೆದಿದೆ.ಶಾರ್ಟ್ ಸೆಕ್ಯೂರ್ಟ್ ಅಥವಾ ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.ಒಂದು ಅಗ್ನಿಶಾಮಕ ವಾಹನ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ.ಜಯನಗರ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು
 
ಆಂಬುಲೆನ್ಸ್ ಚಾಲಕ ಅಂಬರೀಶ್ ಪ್ರತಿಕ್ರಿಯಿಸಿದ್ದು,ಜಯನಗರದಿಂದ ಬ್ಲಡ್ ಟೆಸ್ಟ್ ಸ್ಯಾಂಪಲ್ ಪಡೆಯೋಕೆ ಹೋಗ್ತಿದ್ದೆ.ಇದೇ ವೇಳೆ ಇದ್ದಕ್ಕಿದ್ದಂತೆ ಗಾಡಿ ಆಫ್ ಆಯ್ತು, ಗೇರ್ ವರ್ಕ್ ಆಗಿಲ್ಲ..ಸ್ಟೇರಿಂಗ್ ಕೂಡಾ ಜಾಮ್ ಆಯ್ತು.ಹಿಂದೆ ಹೊಗೆ ಬರ್ತಿತ್ತು.ನೋಡಿದ್ರೆ ಇಂಜಿನ್ ನಲ್ಲಿ ಬೆಂಕಿ ಕಾಣಿಸ್ತು.ಕೆಲವೇ ಸೆಕೆಂಡ್ ನಲ್ಲಿ ಬೆಂಕಿ ಜಾಸ್ತಿ ಆಯ್ತು..ನಾನ್ ಕೆಳಗಿಳಿದು ದೂರು ಓಡಿದೆ.ಯಾರೂ ಗಾಡಿಯಲ್ಲಿ ಇರ್ಲಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments